BENGALURU:
Former Mandya MP G Madegowda passed away on Saturday. He was 92.
A leader of Cauvery movement was admitted at Madegowda Multispecialty Hospital in KM Doddi in Mandya district.
A resident of Bandigowda layout in Mandya, he was a native of Gurudevarahalli in Maddur taluk.
ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವರು, ಮಾಜಿ ಸಂಸದರಾದ ಶ್ರೀ ಜಿ.ಮಾದೇಗೌಡರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಹಿರಿಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) July 17, 2021
ಕಾವೇರಿ ಹೋರಾಟಕ್ಕೆ ಬದುಕನ್ನು ಅರ್ಪಿಸಿಕೊಂಡಿದ್ದ ಮಾಜಿ ಸಂಸದ ಜಿ.ಮಾದೇಗೌಡರ ನಿಧನದಿಂದಾಗಿ ಹಳೆ ತಲೆಮಾರಿನ ಅಪರೂಪದ ರಾಜಕೀಯ ಹೋರಾಟಗಾರರೊಬ್ಬರನ್ನು ಕಳೆದುಕೊಂಡು ನಾಡು ಬಡವಾಗಿದೆ.
— Siddaramaiah (@siddaramaiah) July 17, 2021
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/rQtd8NtxUj
ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— H D Kumaraswamy (@hd_kumaraswamy) July 17, 2021
Memories of a Legend | G Madegowda





